ಬ್ರೇಕಿಂಗ್ ನ್ಯೂಸ್
11-12-20 04:08 pm Source: FILMIBEAT Shruthi Gk ಸಿನಿಮಾ
ತಮಿಳು ಸಿನಿಮಾರಂಗದ ಖ್ಯಾತ ನಟರಲ್ಲಿ ಒಬ್ಬರಾಗಿರುವ ಆರ್ಯ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ನಟ ಆರ್ಯ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ.
ವಿಶೇಷ ಎಂದರೆ ಆರ್ಯ ಪ್ರೀತಿಯ ಮಡದಿ ಸಯೇಶಾ ಸೈಗಲ್ ಪತಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದ್ದಾರೆ. ತೆಲುಗು ಸಿನಿಮಾರಂಗದ ಸುಂದರ ಜೋಡಿಗಳಲ್ಲಿ ಆರ್ಯ ಮತ್ತು ಸಯೇಶಾ ಜೋಡಿ ಕೂಡ ಒಂದು. ಪತಿಯ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಯೇಶಾ ರೊಮ್ಯಾಂಟಿಕ್ ಫೋಟೋವನ್ನು ಶೇರ್ ಮಾಡಿ ಪ್ರೀತಿಯ ಸಂದೇಶ ರವಾನಿಸಿದ್ದಾರೆ.

ಟ್ವಿಟರ್ ನಲ್ಲಿ ಪತಿಗೆ ವಿಶ್ ಮಾಡಿರುವ ಸಯೇಶಾ, 'ನಾನು ಹೆಮ್ಮೆಯಿಂದ ನನ್ನವನು ಎಂದು ಹೇಳಿಕೊಳ್ಳುವ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಹೇಳಿದ್ದಾರೆ. ಪತ್ನಿಯ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ನಟ ಆರ್ಯ, 'ಧನ್ಯವಾದಗಳು ನನ್ನ ವೈಫಿ' ಎಂದು ಹೇಳಿದ್ದಾರೆ.

ಆರ್ಯ ಸದ್ಯ ಬಹುನಿರೀಕ್ಷೆಯ ಸರ್ಪಟ್ಟ ಪರಂಬರೈ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣದ ಸೆಟ್ ನಲ್ಲಿ ನಟ ಆರ್ಯ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇಡೀ ತಂಡ ಕೇಕ್ ಕತ್ತರಿಸಿ ಆರ್ಯ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ. ಸರ್ಪಟ್ಟ ಪರಂಬರೈ ಸಿನಿಮಾಗೆ ನಿರ್ದೇಶಕ ಪ. ರಂಜಿತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm