ಬ್ರೇಕಿಂಗ್ ನ್ಯೂಸ್
11-12-20 04:08 pm Source: FILMIBEAT Shruthi Gk ಸಿನಿಮಾ
ತಮಿಳು ಸಿನಿಮಾರಂಗದ ಖ್ಯಾತ ನಟರಲ್ಲಿ ಒಬ್ಬರಾಗಿರುವ ಆರ್ಯ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ನಟ ಆರ್ಯ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ.
ವಿಶೇಷ ಎಂದರೆ ಆರ್ಯ ಪ್ರೀತಿಯ ಮಡದಿ ಸಯೇಶಾ ಸೈಗಲ್ ಪತಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದ್ದಾರೆ. ತೆಲುಗು ಸಿನಿಮಾರಂಗದ ಸುಂದರ ಜೋಡಿಗಳಲ್ಲಿ ಆರ್ಯ ಮತ್ತು ಸಯೇಶಾ ಜೋಡಿ ಕೂಡ ಒಂದು. ಪತಿಯ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಯೇಶಾ ರೊಮ್ಯಾಂಟಿಕ್ ಫೋಟೋವನ್ನು ಶೇರ್ ಮಾಡಿ ಪ್ರೀತಿಯ ಸಂದೇಶ ರವಾನಿಸಿದ್ದಾರೆ.

ಟ್ವಿಟರ್ ನಲ್ಲಿ ಪತಿಗೆ ವಿಶ್ ಮಾಡಿರುವ ಸಯೇಶಾ, 'ನಾನು ಹೆಮ್ಮೆಯಿಂದ ನನ್ನವನು ಎಂದು ಹೇಳಿಕೊಳ್ಳುವ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಹೇಳಿದ್ದಾರೆ. ಪತ್ನಿಯ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ನಟ ಆರ್ಯ, 'ಧನ್ಯವಾದಗಳು ನನ್ನ ವೈಫಿ' ಎಂದು ಹೇಳಿದ್ದಾರೆ.

ಆರ್ಯ ಸದ್ಯ ಬಹುನಿರೀಕ್ಷೆಯ ಸರ್ಪಟ್ಟ ಪರಂಬರೈ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣದ ಸೆಟ್ ನಲ್ಲಿ ನಟ ಆರ್ಯ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇಡೀ ತಂಡ ಕೇಕ್ ಕತ್ತರಿಸಿ ಆರ್ಯ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ. ಸರ್ಪಟ್ಟ ಪರಂಬರೈ ಸಿನಿಮಾಗೆ ನಿರ್ದೇಶಕ ಪ. ರಂಜಿತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm