ಬ್ರೇಕಿಂಗ್ ನ್ಯೂಸ್
11-12-20 04:09 pm Headline Karnataka News Network ಸಿನಿಮಾ
ಬೆಂಗಳೂರು, ಡಿ.11: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಸಂಜನಾ ಗಲ್ರಾನಿಗೆ ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಸಿಕ್ಕಿದೆ.
3 ಲಕ್ಷ ಮೊತ್ತದ ಬಾಂಡ್ ಕೊಡಬೇಕು ಮತ್ತು ಇಬ್ಬರು ಜಾಮೀನು ನಿಂತು ಸಹಿ ಮಾಡಬೇಕು. ಅಲ್ಲದೆ, ಪ್ರತಿ ತಿಂಗಳು ಠಾಣೆಗೆ ಹಾಜರಾಗಬೇಕು ಮತ್ತು ಪೊಲೀಸರ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ.


ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರವೂ ನಡೆದಿತ್ತು. ಬಳಿಕ ಶುಕ್ರವಾರಕ್ಕೆ ಮುಂದೂಡಲಾಗಿತ್ತು. ವಿಚಾರಣೆ ನಂತರ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಸಂಜನಾ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಸ್ಯಾಂಡಲ್ವುಡ್ ಡ್ರಗ್ ನಂಟು ಪ್ರಕರಣದಲ್ಲಿ ಚಿತ್ರನಟಿಯರಾದ ರಾಗಿಣಿ ಮತ್ತು ಸಂಜನಾಳನ್ನು ಬಂಧಿಸಲಾಗಿತ್ತು. ಇವರು ಡ್ರಗ್ ಕಿಂಗ್ ಪಿನ್ ಗಳ ಜೊತೆ ಸೇರಿ ವಹಿವಾಟು ನಡೆಸುತ್ತಿರುವ ಬಗ್ಗೆ ಸಾಕ್ಷ್ಯಗಳು ಲಭಿಸಿದ್ದವು.
The Karnataka High Court on Friday granted bail to actor Sanjjanaa Galrani, who is i judicial custody in connection with the Sandalwood drug case. The Karnataka High Court granted bail to the actor on medical grounds.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm