ಬ್ರೇಕಿಂಗ್ ನ್ಯೂಸ್
12-12-20 11:06 am Headline Karnataka News Network ಸಿನಿಮಾ
ಕೊಲ್ಕತ್ತಾ, ಡಿ.12: 2020ರಲ್ಲಿ ಬಣ್ಣದ ಲೋಕ ಮತ್ತೋರ್ವ ನಟಿಯನ್ನು ಕಳೆದುಕೊಂಡಿದೆ. ಬಾಲಿವುಡ್ ನ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶುಕ್ರವಾರ ಆರ್ಯ ಮೃತ ದೇಹ ಪತ್ತೆಯಾಗಿದ್ದು, ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
33 ವರ್ಷದ ನಟಿ ಆರ್ಯ ತನ್ನ ಆಪಾರ್ಟ್ಮೆಂಟ್ ನ ಬೆಡ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮನೆ ಕೆಲಸದವರು ಆರ್ಯ ಮನೆಗೆ ಬಂದು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಬಂದು ಬಾಗಿಲು ಓಪನ್ ಮಾಡಿದಾಗ ಆರ್ಯ ಶವವಾಗಿ ಬಿದ್ದಿದ್ದರು ಎಂದು ತಿಳಿದುಬಂದಿದೆ.

ಆರ್ಯ ಕೊಲ್ಕತ್ತಾದ ಜೋಧ್ಪುರ ಉದ್ಯಾನವನದಲ್ಲಿ ತನ್ನ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಆರ್ಯ 2010ರಲ್ಲಿ ಲವ್ ಸೆಕ್ಸ್ ಧೋಖ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ವಿದ್ಯಾ ಬಾಲನ್ ನಟನೆಯ ದಿ ಡರ್ಟಿ ಪಿಕ್ಟರ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ಮಾಡೆಲಿಂಗ್ ನಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.
Actress Arya Banerjee, who had acted in several movies, was found dead at her south Kolkata residence on Friday. According to the reports, the 33-year-old woman, who came to limelight for her role in ‘The Dirty Picture’, was found dead at her Kolkata residence. The police broke the door of her apartment and found that her body was lying in the bedroom.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm