ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm