ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm