ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm