ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm