ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm