ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm