ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm