ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.
ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm