ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm