ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm