ಬ್ರೇಕಿಂಗ್ ನ್ಯೂಸ್
16-12-20 12:23 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.16: ನಾಯಕ ನಟರು ಗಾಯಕರಾಗುವುದು ಹೊಸದೇನಲ್ಲ. ಅಣ್ಣಾವ್ರು ಹಾಡಿದ್ದಾರೆ, ವಿಷ್ಣುವರ್ಧನ್ ಹಾಡಿದ್ದಾರೆ, ಸುದೀಪ್, ಪುನೀತ್, ಉಪೇಂದ್ರ, ಶಿವಣ್ಣ, ಯಶ್ ಸೇರಿದಂತೆ ಹಲವರು ಸ್ಟಾರ್ಸ್ ನಟಿಸುವುದರ ಜೊತೆಗೆ ಹಾಡುಗಳನ್ನು ಸಹ ಹಾಡಿದ್ದಾರೆ. ಇದೀಗ, ಯುವ ನಟ ಪೃಥ್ವಿ ಅಂಬರ್ ಗಾಯಕರಾಗಿ ಪ್ರಮೋಟ್ ಆಗಿದ್ದಾರೆ. ಹೌದು 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರದ ಹಾಡೊಂದನ್ನು ಪೃಥ್ವಿ ಅಂಬರ್ ಹಾಡಿದ್ದಾರೆ.
ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿಲ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಬೆಳ್ಳಿಸಾಲು ಸಾಹಿತ್ಯ ರಚಿಸಿದ್ದಾರೆ.

ಅಂದ್ಹಾಗೆ, ಜಾಹೀರಾತು ಲೋಕದಲ್ಲಿ ಖ್ಯಾತಿ ಗಳಿಸಿಕೊಂಡಿರುವ ಮಲಯಾಳಂ ನಿರ್ದೇಶಕ ಅರುಣ್ ಕುಮಾರ್ ಮತ್ತು ಸಾಬು ಅಲೋಷಿಯಸ್ ಜಂಟಿಯಾಗಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಫ್ರೈಡೆ ಫಿಲ್ಮ್ಸ್ ಮತ್ತು ಸಿಲ್ವರ್ ಟ್ರೈನ್ ಇಂಟರ್ ನ್ಯಾಷಿನಲ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, 'ಮಮ್ಮಿ' ಮತ್ತು 'ದೇವಕಿ' ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
ಇನ್ನು 'ದಿಯಾ' ಸಿನಿಮಾದ ಯಶಸ್ಸಿನ ಬಳಿಕ ಪೃಥ್ವಿ ಅಂಬರ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. 'ಶುಗರ್ಲೆಸ್' ಚಿತ್ರೀಕರಣ ಮುಗಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ 'ಶಿವಪ್ಪ' ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm