ಬ್ರೇಕಿಂಗ್ ನ್ಯೂಸ್
17-12-20 01:00 pm Source: FILMIBEAT ಸಿನಿಮಾ
ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋ ದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರೀಕರಣ ಹಾಗೂ ಸಂಕಲನ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ. ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.
ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ. ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಸಂಕಲನ ಕಸ್ತೂರಿ ಮಹಲ್ ಗಿದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm