ಬ್ರೇಕಿಂಗ್ ನ್ಯೂಸ್
19-12-20 01:03 pm Source: FILMIBEAT Manjunatha C ಸಿನಿಮಾ
ನಟಿ ಕಂಗನಾ ರಣೌತ್ ಹಾಗೂ ಮಹಾರಾಷ್ಟ್ರ ಸರ್ಕಾರದ ಜಗಳ ಸನಿಹ ಭವಿಷ್ಯದಲ್ಲಿ ಮುಗಿಯುವ ಯಾವ ಲಕ್ಷಣವೂ ಗೋಚರಿಸುತ್ತಿಲ್ಲ. ಕಂಗನಾ ರಣೌತ್ ಮೂರು ದಿನಕ್ಕೊಮ್ಮೆ, ಮಹಾರಾಷ್ಟ್ರ ಸರ್ಕಾರ, ಶಿವಸೇನಾ ಪಕ್ಷ ಅಥವಾ ಸರ್ಕಾರದ ಯಾವುದಾದರೂ ಸಚಿವರ ವಿರುದ್ಧ ಟ್ವೀಟ್ ಮಾಡುತ್ತಾರೆ.
ಪಕ್ಷದ ಕಡೆಯಿಂದ ಯಾರಾದರೊಬ್ಬರು ಕಂಗನಾ ವಿರುದ್ಧ ದೂರು ಸಲ್ಲಿಸುತ್ತಾರೆ, ಇದು ಸಾಮಾನ್ಯವೆಂತಾಗಿಬಿಟ್ಟಿದೆ. ಆದರೆ ಈಗ ಕೆಲವು ಬಿಹಾರಿಗಳನ್ನೂ ಕಂಗನಾ ಎದುರು ಹಾಕಿಕೊಂಡಂತಿದೆ. ಇದೀಗ ಮತ್ತೆ ಕಂಗನಾ ರಣೌತ್ ವಿರುದ್ಧ ದೂರು ದಾಖಲಾಗಿದೆ, ಈ ಬಾರಿ ಕಂಗನಾ, ಮಾಜಿ ಕೇಂದ್ರ ಸಚಿವರೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಅಣಕಿಸಿದ್ದಾರೆ ಎಂಬ ಕಾರಣಕ್ಕೆ ಈ ದೂರು ದಾಖಲಿಸಲಾಗಿದೆ.
ಮಾಜಿ ಸಚಿವ ಉಪೇಂದ್ರ ಕುಶ್ವಾನ್ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದ್ದ ಮೀಮ್ ಒಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು ಕಂಗನಾ ಇದು, ಉಪೇಂದ್ರ ಕುಶ್ವಾನ್ ಸ್ಥಾಪಿಸಿರುವ ಆರ್ಎಲ್ಎಸ್ಪಿ ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ. ಕೀಳು ಅಭಿರುಚಿಯ ಮೀಮ್ ಅನ್ನು ಹಂಚಿಕೊಂಡಿದ್ದ ಕಂಗನಾ ವಿರುದ್ಧ ಪಾಟ್ನಾದಲ್ಲಿ ಶ್ಯಾಮ್ ಬಿಹಾರಿ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಶ್ಯಾಮ್ ಬಿಹಾರಿ ಸಿಂಗ್, ಆರ್ಎಲ್ಎಸ್ಪಿ ಪಕ್ಷದ ಕಾನೂನು ಘಟಕದ ಮುಖ್ಯಸ್ಥರೂ ಆಗಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm