ಬ್ರೇಕಿಂಗ್ ನ್ಯೂಸ್
19-12-20 01:14 pm Source: FILMIBEAT Bharath Kumar K ಸಿನಿಮಾ
'ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಹೌದು, ಹರಿ ಸಂತೋಷ್ ನಿರ್ದೇಶನದಲ್ಲಿ ಬಂಪರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೂಟಿಂಗ್ ಸಹ ಆರಂಭವಾಗಬೇಕಿತ್ತು. ಈ ನಡುವೆ ಬಂಪರ್ಗೆ ಬ್ರೇಕ್ ಹಾಕಿರುವ ಚಿತ್ರತಂಡ ರೊಮ್ಯಾಂಟಿಕ್ ಸಿನಿಮಾ ಆರಂಭಿಸುವ ಸುಳಿವು ನೀಡಿದೆ.
'ಬೈ 2 ಲವ್'ನಲ್ಲಿ ಧನ್ವೀರ್'
ಬಂಪರ್' ಸಿನಿಮಾಗೂ ಮುಂಚೆ ರೊಮ್ಯಾಂಟಿಕ್ ಚಿತ್ರವೊಂದು ಮಾಡಲು ತಯಾರಾಗಿದ್ದು, ಆ ಚಿತ್ರಕ್ಕೆ 'ಬೈ 2 ಲವ್' ಎಂದು ಹೆಸರು ಸಹ ಅಂತಿಮವಾಗಿದೆಯಂತೆ. ಈ ಚಿತ್ರವನ್ನು ಹರಿ ಸಂತೋಷ್ ಅವರೇ ನಿರ್ದೇಶನ ಮಾಡಲಿದ್ದಾರೆ.
ಧನ್ವೀರ್ಗೆ ಶ್ರೀಲೀಲಾ ನಾಯಕಿ
ಧನ್ವೀರ್ಗೆ ಈ ಚಿತ್ರದಲ್ಲಿ 'ಕಿಸ್' ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಎಪಿ ಅರ್ಜುನ್ ನಿರ್ದೇಶಿಸಿದ್ದ 'ಕಿಸ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ನಟಿ ನಂತರ ಶ್ರೀಮುರಳಿ ಜೊತೆ 'ಭರಾಟೆ' ಮಾಡಿದರು. ಈಗ ಧನ್ವೀರ್ ಜೊತೆ 'ಬೈ 2 ಲವ್' ಮಾಡಲಿದ್ದಾರೆ.
ಹರಿ ಸಂತೋಷ್ ಸಿನಿಮಾ
'ಅಲೆಮಾರಿ' ಸಂತು ಎಂದು ಖ್ಯಾತಿ ಗಳಿಸಿಕೊಂಡಿರುವ ಹರಿ ಸಂತೋಷ್ ಕಳೆದ ವರ್ಷ 'ಬಿಚ್ಚುಗತ್ತಿ' ಎಂಬ ಐತಿಹಾಸಿಕ ಚಿತ್ರವನ್ನು ನಿರ್ದೇಶಿಸಿದ್ದರು. ಅದಕ್ಕು ಮುಂಚೆ 'ಕಾಲೇಜು ಕುಮಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಈಗ ಬಂಪರ್ ಘೋಷಿಸಿದ್ದರು. ಆ ಪ್ರಾಜೆಕ್ಟ್ಗೂ ಮೊದಲು 'ಬೈ 2 ಲವ್' ಕೈಗೆತ್ತಿಕೊಂಡಿದ್ದಾರೆ.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm