ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm