ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm