ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm