ಬ್ರೇಕಿಂಗ್ ನ್ಯೂಸ್
21-12-20 02:32 pm Source: FILMIBEAT Manjunatha C ಸಿನಿಮಾ
'ಕೆಜಿಎಫ್' ಸಿನಿಮಾ ಸರಣಿ ಭಾರತದ ಬಹುನಿರೀಕ್ಷಿತ ಸಿನಿಮಾ ಆಗಿ ಹೊರಹೊಮ್ಮಿದೆ. ಕೆಜಿಎಫ್ ಸರಣಿಯ ಎರಡನೇ ಸಿನಿಮಾ 'ಕೆಜಿಎಫ್ 2' ಟ್ವಿಟ್ಟರ್ನಲ್ಲಿ ಹೆಚ್ಚು ಟ್ರೆಂಡ್ ಆದ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮಿದೆ. 'ಕೆಜಿಎಫ್' ಸಿನಿಮಾ ಬಗ್ಗೆ ದೇಶದಾದ್ಯಂತ ಟ್ರೆಂಡ್ ಒಂದು ಈಗಾಗಲೇ ಸೃಷ್ಟಿಯಾಗಿದೆ. ಇದೀಗ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಅಂತ್ಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಆದರೆ ಈ ನಡುವೆ ಹೊಸದೊಂದು ಪ್ರಶ್ನೆ ಹುಟ್ಟಿದ್ದು, ನಿರ್ದೇಶಕ ಪ್ರಶಾಂತ್ ನೀಲ್ 'ಕೆಜಿಎಫ್' ಸಿನಿಮಾ ಸರಣಿಯನ್ನು ಮುಂದುವರೆಸುತ್ತಾರಾ? ಕೆಜಿಎಫ್ 2 ನಂತರ ಕೆಜಿಎಫ್ 3 ಸಿನಿಮಾ ಬರುತ್ತದೆಯಾ? ಎಂಬ ಅನುಮಾನ ಹಲವರನ್ನು ಕಾಡುತ್ತಿದೆ

'ಕೆಜಿಎಫ್ 3 ಗಾಗಿ ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾರೆ'
'ಕೆಜಿಎಫ್ 3 ಮಾಡುವುದಿಲ್ಲ, ಕೆಜಿಎಫ್ ಸರಣಿಯನ್ನು ಜೀವಂತವಾಗಿಡುದಕ್ಕಾಗಿ, ಕತೆಯನ್ನು ಹಿಂಜಿಸಿ, ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾಗದು' ಎಂದು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಕೆಜಿಎಫ್ ಅಭಿಮಾನಿಗಳಿಗೆ ತುಸು ನಿರಾಸೆಯೂ ಮಾಡಿದ್ದಾರೆ ಪ್ರಶಾಂತ್ ನೀಲ್.
ಅನ್ಬಿರವ್ ಸಹೋದರರಿಂದ ಸಾಹಸ
ಸಂಜಯ್ ದತ್-ಯಶ್ ಅಭಿನಯದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಕೆಲವು ದಿನಗಳ ಹಿಂದೆಯಷ್ಟೆ ಹೈದರಾಬಾದ್ನಲ್ಲಿ ಪ್ರಶಾಂತ್ ನೀಲ್ ಚಿತ್ರೀಕರಿಸಿದ್ದಾರೆ. ಯಶ್-ಸಂಜಯ್ ದತ್ ನಡುವಿನ ಆಕ್ಷನ್ ದೃಶ್ಯಗಳನ್ನು ಅನ್ಬಿರವ್ ಸಹೋದರರು ನಿರ್ದೇಶಿಸಿದ್ದಾರೆ.
This News Article is a Copy of FILMIBEAT
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm