ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm