ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm