ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm