ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm