ಬ್ರೇಕಿಂಗ್ ನ್ಯೂಸ್
            
                        22-12-20 12:25 pm Source: FILMIBEAT Shruthi Gk ಸಿನಿಮಾ
            ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್ 
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್ 
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm