ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm