ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.
ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm