ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm