ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm