ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm