ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm