ಬ್ರೇಕಿಂಗ್ ನ್ಯೂಸ್
23-12-20 12:17 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಯಶಸ್ವಿ ನಟ ಆಯುಷ್ಮಾನ್ ಖುರಾನ ಇದೀಗ ಡಾಕ್ಟರ್ ಆಗಿದ್ದಾರೆ. ಅಂದಹಾಗೆ ಸಿನಿಮಾ ಬಿಟ್ಟು ವೈದ್ಯಕೀಯ ವೃತ್ತಿ ಆರಂಭಿಸಿದ್ರಾ ಅಂತ ಅಚ್ಚರಿ ಪಡಬೇಡಿ, ಆಯುಷ್ಮಾನ್ ಡಾಕ್ಟರ್ ಆಗಿದ್ದು ಸಿನಿಮಾದಲ್ಲಿ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ, ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಆಯುಷ್ಮಾನ್ ಬಾಲಿವುಡ್ ನ ಸ್ಟಾರ್ ನಟರ ಸಾಲಿನಲ್ಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಆಯುಷ್ಮಾನ್ ಇದೀಗ ಡಾಕ್ಟರ್ ಆಗಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು, ಆಯುಷ್ಮಾನ್ ಹೊಸ ಸಿನಿಮಾಗೆ 'ಡಾಕ್ಟರ್ ಜಿ' ಎಂದು ಟೈಟಲ್ ಇಡಲಾಗಿದೆ. ಡಾಕ್ಟರ್ ಜಿ ಕಾಮಿಡಿ ಸಿನಿಮಾವಾಗಿದೆ. ಈ ಬಗ್ಗೆ ಮಾತನಾಡಿರುವ ಆಯುಷ್ಮಾನ್, ಇದೊಂದು ಫ್ರೆಶ್ ಕಥೆಯಾಗಿದ್ದು, ತುಂಬಾ ಇಷ್ಟವಾಗಿದೆ. ಮೊದಲ ಬಾರಿಗೆ ಡಾಕ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೀನಿ. ಈ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದೀನಿ ಎಂದು ಹೇಳಿದ್ದಾರೆ.
ವಿಶೇಷ ಎಂದರೆ ಚಿತ್ರಕ್ಕೆ ಅನುರಾಗ್ ಕಶ್ಯಪ್ ಸಹೋದರಿ ಅನುಭೂತಿ ಕಶ್ಯಪ್ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಿರು ಸಿನಿಮಾಗಳನ್ನು ಮಾಡಿರುವ ಅನುಭೂತಿ ಕಶ್ಯಪ್ ಡಾಕ್ಟರ್ ಜಿ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಜಂಗ್ಲಿ ಪಿಕ್ಟರ್ಸ್ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಹಿಂದೆ ಬರೇಲಿ ಕೀ ಬರ್ಫಿ, ಬದಾಯಿ ಹೋ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಈ ಸಂಸ್ಥೆ ಮತ್ತ ಆಯುಷ್ಮಾನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಅನೌನ್ಸ್ ಮಾಡಿರುವ ಚಿತ್ರತಂಡ ಉಳಿದ ಪಾತ್ರ ವರ್ಗವನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದೆ. ಸಿನಿಮಾ ಮುಂದಿನ ವರ್ಷ ಸೆಟ್ಟೇರಲಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm