ಬ್ರೇಕಿಂಗ್ ನ್ಯೂಸ್
23-12-20 12:17 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಯಶಸ್ವಿ ನಟ ಆಯುಷ್ಮಾನ್ ಖುರಾನ ಇದೀಗ ಡಾಕ್ಟರ್ ಆಗಿದ್ದಾರೆ. ಅಂದಹಾಗೆ ಸಿನಿಮಾ ಬಿಟ್ಟು ವೈದ್ಯಕೀಯ ವೃತ್ತಿ ಆರಂಭಿಸಿದ್ರಾ ಅಂತ ಅಚ್ಚರಿ ಪಡಬೇಡಿ, ಆಯುಷ್ಮಾನ್ ಡಾಕ್ಟರ್ ಆಗಿದ್ದು ಸಿನಿಮಾದಲ್ಲಿ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ, ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಆಯುಷ್ಮಾನ್ ಬಾಲಿವುಡ್ ನ ಸ್ಟಾರ್ ನಟರ ಸಾಲಿನಲ್ಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಆಯುಷ್ಮಾನ್ ಇದೀಗ ಡಾಕ್ಟರ್ ಆಗಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು, ಆಯುಷ್ಮಾನ್ ಹೊಸ ಸಿನಿಮಾಗೆ 'ಡಾಕ್ಟರ್ ಜಿ' ಎಂದು ಟೈಟಲ್ ಇಡಲಾಗಿದೆ. ಡಾಕ್ಟರ್ ಜಿ ಕಾಮಿಡಿ ಸಿನಿಮಾವಾಗಿದೆ. ಈ ಬಗ್ಗೆ ಮಾತನಾಡಿರುವ ಆಯುಷ್ಮಾನ್, ಇದೊಂದು ಫ್ರೆಶ್ ಕಥೆಯಾಗಿದ್ದು, ತುಂಬಾ ಇಷ್ಟವಾಗಿದೆ. ಮೊದಲ ಬಾರಿಗೆ ಡಾಕ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೀನಿ. ಈ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದೀನಿ ಎಂದು ಹೇಳಿದ್ದಾರೆ.
ವಿಶೇಷ ಎಂದರೆ ಚಿತ್ರಕ್ಕೆ ಅನುರಾಗ್ ಕಶ್ಯಪ್ ಸಹೋದರಿ ಅನುಭೂತಿ ಕಶ್ಯಪ್ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಿರು ಸಿನಿಮಾಗಳನ್ನು ಮಾಡಿರುವ ಅನುಭೂತಿ ಕಶ್ಯಪ್ ಡಾಕ್ಟರ್ ಜಿ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಜಂಗ್ಲಿ ಪಿಕ್ಟರ್ಸ್ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಹಿಂದೆ ಬರೇಲಿ ಕೀ ಬರ್ಫಿ, ಬದಾಯಿ ಹೋ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಈ ಸಂಸ್ಥೆ ಮತ್ತ ಆಯುಷ್ಮಾನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಅನೌನ್ಸ್ ಮಾಡಿರುವ ಚಿತ್ರತಂಡ ಉಳಿದ ಪಾತ್ರ ವರ್ಗವನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದೆ. ಸಿನಿಮಾ ಮುಂದಿನ ವರ್ಷ ಸೆಟ್ಟೇರಲಿದೆ.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm