ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm