ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm