ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm