ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm