ಬ್ರೇಕಿಂಗ್ ನ್ಯೂಸ್
            
                        24-12-20 02:27 pm Source: FILMIBEAT Manjunatha C ಸಿನಿಮಾ
            ಹಿಂದಿ ಧಾರಾವಾಹಿಗಳ ಪ್ರಖ್ಯಾತ ನಟಿ ಮೇಘನಾ ರಾಯ್ ನಿನ್ನೆ (ಡಿಸೆಂಬರ್ 23) ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದಲೂ ಅನಾರೋಗ್ಯ ಪೀಡಿತರಾಗಿದ್ದ ಮೇಘನಾ ರಾಯ್ ಗೆ ನಿನ್ನೆ ರಾತ್ರಿ ವೇಳೆ ಹೃದಯಾಘಾತವುಂಟಾಗಿದ್ದು ಅವರು ಕಾಲವಾಗಿದ್ದಾರೆ.
ತೀನ್ ಬಹುರಾಣಿಯಾ, ಹಸ್ರತೆ, ಏಕ್ ಮಹಲ್ ಹೋ ಸಪನೋ ಕಾ ಇನ್ನೂ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಜಯ ಸಂತೋಶಿ ಮಾ ಸೇರಿದಂತೆ ಕೆಲವು ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಗುಜರಾತಿ ಸಿನಿಮಾದಲ್ಲಿಂತೂ ಮೇಘನಾ ರಾಯ್ ಅವರದ್ದು ದೊಡ್ಡ ಹೆಸರು. ಜೊತೆಗೆ ಗುಜರಾತಿ ನಾಟಕರಂಗದಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು ಮೇಘನಾ ರಾಯ್. ಮೇಘನಾ ರಾಯ್ ಅವರ ನಿಧನಕ್ಕೆ ನಿರ್ದೇಶಕ ಸ್ವಪ್ನ ವಾಗ್ಮಾರೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಈ ವರ್ಷ ಹಲವಾರು ಮಂದಿ ಬಾಲಿವುಡ್ ನಟ-ನಟಿಯರು, ಟಿವಿ ನಟ-ನಟಿಯರು ನಿಧನರಾಗಿದ್ದು, ಅದೇ ಸಾಲಿಗೆ ನಟಿ ಮೇಘನಾ ರಾಯ್ ಅವರೂ ಸಹ ಸೇರಿದ್ದಾರೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm