ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm