ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm