ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm