ಬ್ರೇಕಿಂಗ್ ನ್ಯೂಸ್
10-08-20 12:52 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.
ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.
ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್ನಲ್ಲಿ ತಿಳಿಸಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm