ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm