ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm