ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm