ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm