ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm