ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm